Wednesday 4 February, 2009

ಚಿತ್ರ ೯೦



ತವಿಶ್ರೀ :
ದೈವಾಂಶ

ದೂರ್ ಸೆ ದೇಖಾ ತೊ ಪತ್ಥರ್ ಪಡಾ ಥ
ಓ ತೊ ಅಪನಾ ಸಾಯಿಬಾಬಾ ಥ

ತೋ ಹೈ ದಾತ ತೋ ಹೈ ವಿಧಾತಾ
ತುಮ್ಹೀ ಪಿತಾ ತುಮ್ಹೀತೊ ಮಾತಾ
ತೂನೆ ಸಬಕೀ ಬಿಗಡೀ ಬನಾಯೀ ...
ತೂನೆ ಅಪನಾ ರೂಪ ದಿಖಲಾಯಿರೇ

ರವಿಯ ಪ್ರಖರತೆ ತಾಳಲಾಗುವುದೇ!
ಹೊಂಬೆಳಕಿನ ಶಕ್ತಿಯನಾದರೂ
ತಡೆಯಲಾಗುವುದೇ?
ತೇಜೋಮಯ ಆತ್ಮಗಳೂ, ಆ ಶಕ್ತಿಯ
ಮುಂದೆ ಗೌಣವೆನಿಸದಿರದೇ?

ಮೆಟ್ಟಿಲು ಹತ್ತಲೂ ಬೇಕು ಶಕ್ತಿ
ಇಳಿಯಲೂ ಬೇಕು ಶಕ್ತಿ
ಕೂರಲೂ ಬೇಕು ಶಕ್ತಿ
ನೇಸರನೇ ಆ ಶಕ್ತಿಯ ಮೂಲ

ಶಕ್ತಿ ಇಲ್ಲದಿರೆ ಯುಕ್ತಿಯಾದರೂ ಆದೀತು
ಯುಕ್ತಿಗೆ ಬೇಕು ಮನದಲಿ ಶಕ್ತಿ
ಯುಕ್ತಿಗೂ ಬೇಕು ಶಕ್ತಿ
ಆ ಶಕ್ತಿಯೂ ನೇಸರನ ಯುಕ್ತಿ

ಏರುವವರೆಗೆ ಬೇಕು ಯುಕ್ತಿ ಶಕ್ತಿ
ಏರಿದವ ತೋರುವನು ವಿರಕ್ತಿ
ವಿರಕ್ತಿ ಮೂಡಲು ಬೇಕು ಭಕ್ತಿ
ಎಂದಿಗೂ ಆತನಲಿರಲಿ ಭಕ್ತಿ

ನೇಸರನು ನಿಸರ್ಗದ ಅಂಶ
ಆ ಅಂಶಭೂತ ದೈವಾಂಶ
ಆತನಿಗೆಂದಿಗೂ ನಾ ಶರಣ
ಧೂಳಾಗಿರುವೆ ನಿನ್ನ ಚರಣ
ನಿನ್ನ ಕೃಪೆಯವರೆಗೆ ಎನಗಿಲ್ಲ ಮರಣ
ತೋರು ದೇವ ಎನ್ನ ಮೇಲೆ ಕರುಣ

2 comments:

sunaath said...

ಎಂತಹ ಸುಂದರವಾದ silhoutte ಇದು!

Unknown said...

ದೈವಾಂಶ

ದೂರ್ ಸೆ ದೇಖಾ ತೊ ಪತ್ಥರ್ ಪಡಾ ಥ
ಓ ತೊ ಅಪನಾ ಸಾಯಿಬಾಬಾ ಥ

ತೋ ಹೈ ದಾತ ತೋ ಹೈ ವಿಧಾತಾ
ತುಮ್ಹೀ ಪಿತಾ ತುಮ್ಹೀತೊ ಮಾತಾ
ತೂನೆ ಸಬಕೀ ಬಿಗಡೀ ಬನಾಯೀ ...
ತೂನೆ ಅಪನಾ ರೂಪ ದಿಖಲಾಯಿರೇ

ರವಿಯ ಪ್ರಖರತೆ ತಾಳಲಾಗುವುದೇ!
ಹೊಂಬೆಳಕಿನ ಶಕ್ತಿಯನಾದರೂ
ತಡೆಯಲಾಗುವುದೇ?
ತೇಜೋಮಯ ಆತ್ಮಗಳೂ, ಆ ಶಕ್ತಿಯ
ಮುಂದೆ ಗೌಣವೆನಿಸದಿರದೇ?

ಮೆಟ್ಟಿಲು ಹತ್ತಲೂ ಬೇಕು ಶಕ್ತಿ
ಇಳಿಯಲೂ ಬೇಕು ಶಕ್ತಿ
ಕೂರಲೂ ಬೇಕು ಶಕ್ತಿ
ನೇಸರನೇ ಆ ಶಕ್ತಿಯ ಮೂಲ

ಶಕ್ತಿ ಇಲ್ಲದಿರೆ ಯುಕ್ತಿಯಾದರೂ ಆದೀತು
ಯುಕ್ತಿಗೆ ಬೇಕು ಮನದಲಿ ಶಕ್ತಿ
ಯುಕ್ತಿಗೂ ಬೇಕು ಶಕ್ತಿ
ಆ ಶಕ್ತಿಯೂ ನೇಸರನ ಯುಕ್ತಿ

ಏರುವವರೆಗೆ ಬೇಕು ಯುಕ್ತಿ ಶಕ್ತಿ
ಏರಿದವ ತೋರುವನು ವಿರಕ್ತಿ
ವಿರಕ್ತಿ ಮೂಡಲು ಬೇಕು ಭಕ್ತಿ
ಎಂದಿಗೂ ಆತನಲಿರಲಿ ಭಕ್ತಿ

ನೇಸರನು ನಿಸರ್ಗದ ಅಂಶ
ಆ ಅಂಶಭೂತ ದೈವಾಂಶ
ಆತನಿಗೆಂದಿಗೂ ನಾ ಶರಣ
ಧೂಳಾಗಿರುವೆ ನಿನ್ನ ಚರಣ
ನಿನ್ನ ಕೃಪೆಯವರೆಗೆ ಎನಗಿಲ್ಲ ಮರಣ
ತೋರು ದೇವ ಎನ್ನ ಮೇಲೆ ಕರುಣ